ಇತ್ತೀಚಿನ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಸಿಬಿಎಸ್ಸಿ ಮತ್ತು ಐಸಿಎಸ್ಇ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆದೇಶ ನೀಡಿದೆ.
ಸರ್ಕಾರವು ಪಿಯು ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯನ್ನು ಜುಲೈ 30 ಮತ್ತು 31 ರಂದು ನಡೆಸುವುದಾಗಿ ತೀರ್ಮಾನಿಸಿದೆ. ಇದರಿಂದಾಗಿ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆಯ ವಿಚಾರದಲ್ಲಿ ಒತ್ತಡದ ಪರಿಸ್ಥಿತಿಗೆ ಒಳಗಾಗಿದ್ದಾರೆ. ವಿದ್ಯಾರ್ಥಿಗಳನ್ನಷ್ಟೇ ಅಲ್ಲದೇ, ಅವರ ಪೋಷಕರಿಗೂ ಆತಂಕಕ್ಕೆ ದೂಡಿದೆ ಎಂದು ತಿಳಿಸಲಾಗಿದೆ.