ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿ ವಿಳಂಬವಾಗಿ ಕವಿತಾಳ, ಕಲಂಗೇರಾ, ಚಿಕ್ಕಬಾದರದಿನ್ನಿ, ಹಿರೇಹಣಿಗಿ, ಪಾತಾಪುರ, ಮಲ್ಲಟ, ಯು.ಗುಡಡದಿನ್ನಿ ಸೇರಿದಂತೆ 8 ಹಳ್ಳಿಗಳ ವ್ಯಾಪ್ತಿಯ ರೈತರು ನೀರಾವರಿ ಸೌಲಭ್ಯದಿಂದ ವಂಚಿತರಾಗಿದ್ದಾರೆ, ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಶೀಘ್ರ ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳುವಂತೆ’ ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.