ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು, ಇಂಡಿಯನ್ ವಾಹನ ಚಾಲಕ ಮತ್ತು ಮಾಲಕರ ಸಂಘ, ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು, ಪತ್ರಕರ್ತರ ಸಂಘದ ಪದಾಧಿಕಾರಿಗಳು, ಬಿಜೆಪಿ ಮಂಡಲದ ಪದಾಧಿಕಾರಗಳು, ಕಾಂಗ್ರೆಸ್, ಜೆಡಿಎಸ್ ಬ್ಲಾಕ್ ಘಟಕ ಪದಾಧಿಕಾರಿಗಳು ಪುರಸಭೆ ಸದಸ್ಯ ಅಮೀರಬೇಗ್ ಉಸ್ತಾದ್, ಮುಖಂಡ ಗುರುಬಸಪ್ಪ ಸಜ್ಜನ, ಶರಣಪ್ಪ ಕಟ್ಟಿಮನಿ, ಮಹಾಂತೇಶ, ಶಬ್ಬೀರ್ ಇದ್ದರು.