ರಾಯಚೂರು: ಕೋವಿಡ್ ದೃಢವಾಗಿದ್ದರಿಂಧ ಹೈದರಾಬಾದ್ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಜಿಲ್ಲೆಯ ಮಾನ್ವಿ ತಾಲ್ಲೂಕು ಉಪನೋಂದಣಾಧಿಕಾರಿ ಶಕೀಲ್ ಅಹ್ಮದ್ (45) ಮೃತಪಟ್ಟಿದ್ದು, ಪುತ್ರನ ಮರಣದ ಸುದ್ದಿ ತಿಳಿಯುತ್ತಿದ್ದಂತೆ ರಾಯಚೂರಿನ ಹಾಜಿ ಕಾಲೋನಿಯಲ್ಲಿದ್ದ ತಾಯಿ ರಜೀಯಾ ಸುಲ್ತಾನ (65) ಕೂಡಾ ಮೃತಪಟ್ಟ ಮನಕಲಕುವ ಘಟನೆ ಶನಿವಾರ ನಡೆದಿದೆ.