ಜಿಲ್ಲೆಗೆ ಕೇವಲ ಹಳೆ ಯೋಜನೆಗಳನ್ನು ಮರು ಗುರುತಿಸಲಾಗಿದೆ. ರಾಯಚೂರು ವಿಶ್ವವಿದ್ಯಾಲಯಕ್ಕೆ, ಟೆಕ್ಸ್ಟೈಲ್ ಪಾರ್ಕ್ಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ. ಕೇಂದ್ರ ಸರ್ಕಾರದ ನೆರವಿನ ಯೋಜನೆಗಳಾದ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆಗಳಿಗೆ ರಾಜ್ಯದ ಪಾಲಿನ ಅನುದಾನ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ.