ಬೆಳಗು ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಸಾಮಾನ್ಯಜ್ಞಾನ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಬೆಳಗು ಟ್ರಸ್ಟ್ ಅಧ್ಯಕ್ಷ ಶರಣು ಕುಮಾರ ಮುದ್ದನಗುಡ್ಡಿ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಆರ್.ಸತ್ಯನಾರಾಯಣ ಮುಷ್ಟೂರು ವಕೀಲ, ಹನುಮೇಶ ಕವಿತಾಳ ವಕೀಲ, ಕಮಲಾಕ್ಷಿ, ಅಮರೇಶ, ಗೂಳಪ್ಪ, ವೆಂಕಟೇಶ ಇದ್ದರು.