ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್. ಬಿ. ಮುರಾರಿ, ಮುಖಂಡ ಸಿದ್ದನಗೌಡ ಮಾಟೂರು, ಮಲ್ಲಣ್ಣ ನಾಗರಬೆಂಚಿ, ಮಲ್ಲಯ್ಯ ಬಳ್ಳಾ, ಬಸ್ಸಪ್ಪ ಜಂಗಮರಹಳ್ಳಿ, ಕೃಷ್ಣ ಚಿಗರಿ, ಬಸನಗೌಡ ಮುದಬಾಳ, ಸುರೇಶ ಬ್ಯಾಳಿ, ಮಲ್ಲಯ್ಯ ನಾಗರಾಳ, ಚಾಂದ್ ಶೆಡಮಿ, ಶಿವು ಬ್ಯಾಳಿ, ಮಹಾಂತೇಶ ಮಾಟೂರು, ಮಹಾಂತೇಶ ಬ್ಯಾಳಿ, ಶಂಭು ಬ್ಯಾಳಿ, ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.