<p><strong>ರಾಯಚೂರು:</strong> ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಗಣರಾಜ್ಯೋತ್ಸವ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಎತ್ತಿಟ್ಟ ಪ್ರಕರಣ ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲೆಯಾದ್ಯಂತ ಪ್ರತಿಭಟನೆ ಆರಂಭಿಸಲಾಗಿದೆ.</p>.<p>ಸರ್ಕಾರಿ ಬಸ್ ಸೇರಿದಂತೆ ವಾಹನಗಳ ಸಂಚಾರವೆಲ್ಲವೂ ಸ್ಥಗಿತಗೊಂಡಿದೆ. ಪ್ರಮುಖ ರಸ್ತೆಗಳಲ್ಲಿಯೇ ಪ್ರತಿಭಟನಾಕಾರರು ಕುಳಿತಿದ್ದು, ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಗಡೀಪಾರು ಮಾಡಬೇಕು ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.</p>.<p>ರಾಯಚೂರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಡಾ.ಬಾಬು ಜಗಜೀವನರಾಂ ವೃತ್ತ, ಸಾತ್ ಮೈಲ್ ರಸ್ತೆಯಲ್ಲಿ ಪ್ರತಿಭಟನೆ ನಡೆಯುತ್ತಿವೆ. ಸಿಂಧನೂರು, ದೇವದುರ್ಗ, ಮಾನ್ವಿ, ಲಿಂಗಸುಗೂರು, ಮಸ್ಕಿ ಹಾಗೂ ಸಿರವಾರ ಎಲ್ಲ ತಾಲ್ಲೂಕು ಕೇಂದ್ರಗಳು ಹಾಗೂ ಹೋಬಳಿ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಗಣರಾಜ್ಯೋತ್ಸವ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಎತ್ತಿಟ್ಟ ಪ್ರಕರಣ ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲೆಯಾದ್ಯಂತ ಪ್ರತಿಭಟನೆ ಆರಂಭಿಸಲಾಗಿದೆ.</p>.<p>ಸರ್ಕಾರಿ ಬಸ್ ಸೇರಿದಂತೆ ವಾಹನಗಳ ಸಂಚಾರವೆಲ್ಲವೂ ಸ್ಥಗಿತಗೊಂಡಿದೆ. ಪ್ರಮುಖ ರಸ್ತೆಗಳಲ್ಲಿಯೇ ಪ್ರತಿಭಟನಾಕಾರರು ಕುಳಿತಿದ್ದು, ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಗಡೀಪಾರು ಮಾಡಬೇಕು ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.</p>.<p>ರಾಯಚೂರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಡಾ.ಬಾಬು ಜಗಜೀವನರಾಂ ವೃತ್ತ, ಸಾತ್ ಮೈಲ್ ರಸ್ತೆಯಲ್ಲಿ ಪ್ರತಿಭಟನೆ ನಡೆಯುತ್ತಿವೆ. ಸಿಂಧನೂರು, ದೇವದುರ್ಗ, ಮಾನ್ವಿ, ಲಿಂಗಸುಗೂರು, ಮಸ್ಕಿ ಹಾಗೂ ಸಿರವಾರ ಎಲ್ಲ ತಾಲ್ಲೂಕು ಕೇಂದ್ರಗಳು ಹಾಗೂ ಹೋಬಳಿ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>