ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

Agricultural University: ಕೃಷಿ ವಿವಿಯಿಂದ ರೈತರಿಗೆ ಬಿತ್ತನೆ ಬೀಜ

ತೊಗರಿ, ಸೋಯಾ ಅವರೆ, ನವಣೆ ಬೀಜ ಉತ್ಪಾದನೆ: ರೈತರಿಗೆ ಗುಣಮಟ್ಟದ ಬೀಜ ಖಾತ್ರಿ
Published : 19 ಮೇ 2025, 19:05 IST
Last Updated : 19 ಮೇ 2025, 19:05 IST
ಫಾಲೋ ಮಾಡಿ
Comments
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬೀಜ ಘಟಕದಲ್ಲಿ ಸರತಿ ಸಾಲಿನಲ್ಲಿ ನಿಂತು ಬೀಜ ಖರೀದಿಸಿದ ರಾಯಚೂರು ಕೊಪ್ಪಳ ಯಾದಗಿರಿ ಜಿಲ್ಲೆಯ ರೈತರು
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬೀಜ ಘಟಕದಲ್ಲಿ ಸರತಿ ಸಾಲಿನಲ್ಲಿ ನಿಂತು ಬೀಜ ಖರೀದಿಸಿದ ರಾಯಚೂರು ಕೊಪ್ಪಳ ಯಾದಗಿರಿ ಜಿಲ್ಲೆಯ ರೈತರು
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು ಕಲ್ಯಾಣ ಕರ್ನಾಟಕದ ಭಾಗವನ್ನು ಅತ್ಯುತ್ತಮ ಗುಣಮಟ್ಟದ ಬೀಜೋತ್ಪಾದನೆ ವಲಯವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಿದೆ.
– ಅರುಣಕುಮಾರ ಹೊಸಮನಿ, ಬೀಜ ಘಟಕದ ವಿಶೇಷ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT