ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಹೈನುಗಾರಿಕೆ ಉತ್ತೇಜನಕ್ಕೆ ಅಪಾರ ಅವಕಾಶಗಳಿವೆ. ಕೃಷಿಗೆ ಪೂರಕವಾಗಿರುವ ಈ ಚಟುವಟಿಕೆಗಳಿಂದ ರೈತರು ಆರ್ಥಿಕವಾಗಿ ಸಬಲರಾಗುತ್ತಾರೆ. ಪ್ರೋತ್ಸಾಹ ನೀಡಬೇಕಿದ್ದು, ಈ ಭಾಗದಲ್ಲಿ ಹೆಚ್ಚಿನ ರೀತಿಯಲ್ಲಿ ಪಶುಪಾಲನೆ, ಸ್ವಸಹಾಯ ಗುಂಪುಗಳ ರಚನೆ, ಡೈರಿ ಉತ್ಪನ್ನಗಳ ಕುರಿತು ತರಬೇತಿ ಹಾಗೂ ಡೈರಿಗಳ ಸ್ಥಾಪನೆಯಾಗಬೇಕಿರುತ್ತದೆ ಎಂದರು.