ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು
ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕರು
ರಾಯಚೂರು ತಾಲ್ಲೂಕಿನ ಇಡಪನೂರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಓದಿ ಸೋಮರ ಚನ್ನಬಸಯ್ಯ ಸೀತನಗರ ಕ್ಯಾಂಪ್ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಪ್ರಭಾವತಿ ದೇಸಾಯಿ ದೇವದುರ್ಗ ತಾಲ್ಲೂಕಿನ ಗುಡೇಲರದೊಡ್ಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗುರುಸ್ವಾಮಿ ಕೆಇಬಿ ಕಾಲೊನಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಂಬಮ್ಮ. ಲಿಂಗಸುಗೂರಿನ ಬಗಡಿ ತಾಂಡಾದ ಕಿರಿಯ ಪ್ರಾಥಮಿಕ ಶಾಲೆಯ ವಿಷ್ಣುಕುಮಾರ ಚೆಳ್ಳಿಗೇರಿ ಶೀಲಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಈರಣ್ಣ (ವೀರೇಶ) ಅಮರೇಶ್ವರ ಬಾಲಕಿಯರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಗಂಗಮ್ಮ. ಮಾನ್ವಿ ತಾಲ್ಲೂಕಿನ ಮುಚ್ಳಗುಡ್ಡ ಕ್ಯಾಂಪ್ನ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಮೇಶ ಭಂಡಾರಿ ಕೋನಾಪುರ ಪೇಟೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮೂಕಪ್ಪ ಕಟ್ಟಿಮನಿ ಮಾನ್ವಿಯ ಬಾಲಕರ ಪ್ರೌಢ ಶಾಲೆಯ ಶಿಕ್ಷಕ ಮೆಹಬೂಬ್ ಪಾಷಾ ದಿನ್ನಿ ಆರ್.ಎಂಎಸ್.ಎ ಪ್ರೌಢ ಶಾಲೆಯ ಶಿಕ್ಷಕಿ ರಶ್ಮಿ. ಸಿಂಧನೂರು ತಾಲ್ಲೂಕಿನ ಎಪಿಎಂಸಿ ಯಾರ್ಡ್ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಭೀರಪ್ಪ ದಢೇಸುಗೂರು ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಮುತ್ತಕ್ಕ ತುರ್ವಿಹಾಳ ಪ್ರೌಢ ಶಾಲೆಯ ಶಿಕ್ಷಕ ಬಸವರಾಜ ಹಾಗೂ ಗೋನವಾಟ್ಲಿ ತಾಂಡಾದ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಈಶ್ವರಪ್ಪ. ಅರಕೇರಾ ಬಾಲಕಿಯರ ಪ್ರೌಢ ಶಾಲೆಯ ಶಿಕ್ಷಕ ಶಾಮೀದ್ ಅಲಿ.