ಗಣಿ ಮತ್ತು ಭೂವಿಜ್ಞಾನ ಸಚಿವ ಆಚಾರ ಹಾಲಪ್ಪ, ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ, ವೆಂಕಟರಾವ್ ನಾಡಗೌಡ, ರಾಜಾ ವೆಂಕಟಪ್ಪ ನಾಯಕ, ಬಸನಗೌಡ ದದ್ದಲ್, ಬಸನಗೌಡ ತುರ್ವಿಹಾಳ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ ಜಹಾರ್ ಖಾನಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಜಿಲ್ಲಾಧಿಕಾ ರಿಕೆ.ಆರ್.ದುರುಗೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ ಮತ್ತಿತರರು ಇದ್ದರು.