'ರಾಜ್ಯದಲ್ಲಿ ಪೊಲೀಸ್ ಠಾಣೆಗಳು ಮತ್ತು ವ್ಯವಸ್ಥೆಯ ಆಧುನೀಕರಣ ಮಾಡುವ ಮೊದಲ ಚರಣ ಮುಗಿದಿದೆ. ಇನ್ನೂ ಕೆಲವು ಬಾಕಿ ಉಳಿದಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ಆಧುನೀಕರಣ ಪ್ರಕ್ರಿಯೆ ಮುಂದುರಿಸಲಾಗುವುದು. ಇದಕ್ಕಾಗಿ ಕೆಕೆಆರ್ಡಿಬಿಯಿಂದಲೂ ಈ ಭಾಗದಲ್ಲಿ ಅನುಕೂಲ ಕಲ್ಪಿಸಲು ಅನುದಾನ ಪಡೆಯಲಾಗುವುದು' ಎಂದರು.