<p><strong>ರಾಯಚೂರು: </strong>ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಸಮೀಪದ ಯಲಗಟ್ಟಾ ಗ್ರಾಮದಲ್ಲಿ ಹುಚ್ಚು ಹತ್ತಿದ್ದ 30 ಬೀದಿನಾಯಿಗಳನ್ನು ಗ್ರಾಮಸ್ಥರು ಭಾನುವಾರ ಸಾಯಿಸಿರುವುದು ಈಗ ಬೆಳಕಿಗೆ ಬಂದಿದೆ.</p>.<p>ಹುಚ್ಚು ಹತ್ತಿದ್ದ ಬೀದಿನಾಯಿಗಳು ರಾತ್ರಿಯಿಡೀ ಕಚ್ಚಾಡುತ್ತಿದ್ದವು ಹಾಗೂ ಬೊಗಳುವ ಕರ್ಕಶ ಧ್ವನಿಯಿಂದ ಜನರು ರೋಸಿಹೋಗಿ ಸಾಯಿಸಿದ್ದಾರೆ ಎಂದು ತಿಳಿಸಲಾಗಿದೆ.</p>.<p>ಗ್ರಾಮದಲ್ಲಿ ಎರಡು ಎತ್ತುಗಳನ್ನು ಬೀದಿಬಾಯಿಗಳು ಕಚ್ಚಿ ಸಾಯಿಸಿದ್ದು, ಇದರಿಂದ ರೊಚ್ಚಿಗೆದ್ದ ಜನರು ನಾಯಿಗಳನ್ನು ಕೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಸಮೀಪದ ಯಲಗಟ್ಟಾ ಗ್ರಾಮದಲ್ಲಿ ಹುಚ್ಚು ಹತ್ತಿದ್ದ 30 ಬೀದಿನಾಯಿಗಳನ್ನು ಗ್ರಾಮಸ್ಥರು ಭಾನುವಾರ ಸಾಯಿಸಿರುವುದು ಈಗ ಬೆಳಕಿಗೆ ಬಂದಿದೆ.</p>.<p>ಹುಚ್ಚು ಹತ್ತಿದ್ದ ಬೀದಿನಾಯಿಗಳು ರಾತ್ರಿಯಿಡೀ ಕಚ್ಚಾಡುತ್ತಿದ್ದವು ಹಾಗೂ ಬೊಗಳುವ ಕರ್ಕಶ ಧ್ವನಿಯಿಂದ ಜನರು ರೋಸಿಹೋಗಿ ಸಾಯಿಸಿದ್ದಾರೆ ಎಂದು ತಿಳಿಸಲಾಗಿದೆ.</p>.<p>ಗ್ರಾಮದಲ್ಲಿ ಎರಡು ಎತ್ತುಗಳನ್ನು ಬೀದಿಬಾಯಿಗಳು ಕಚ್ಚಿ ಸಾಯಿಸಿದ್ದು, ಇದರಿಂದ ರೊಚ್ಚಿಗೆದ್ದ ಜನರು ನಾಯಿಗಳನ್ನು ಕೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>