ಕುಡಿಯಲು ಶುದ್ಧ ನೀರು ಸರಬರಾಜು ಮಾಡುವಂತೆ ಸಾರ್ವಜನಿಕರು ಪಟ್ಟಣ ಪಂಚಾಯಿತಿಗೆ ಶನಿವಾರ ಮುತ್ತಿಗೆ ಹಾಕಿದರು
ಕುಡಿಯಲು ಶುದ್ಧ ನೀರು ಸರಬರಾಜು ಮಾಡುವಂತೆ ಸಾರ್ವಜನಿಕರು ಪಟ್ಟಣ ಪಂಚಾಯಿತಿಗೆ ಶನಿವಾರ ಮುತ್ತಿಗೆ ಹಾಕಿದರು
ಹಲವು ವರ್ಷಗಳಿಂದ ದುರಸ್ತಿಯಲ್ಲಿರುವ ನೀರು ಶುದ್ಧೀಕರಣ ಘಟಕ

ಪಟ್ಟಣದಲ್ಲಿ ಸ್ಥಗಿತಗೊಂಡಿರುವ ಎರಡು ಶುದ್ಧ ನೀರಿನ ಘಟಕಗಳನ್ನು ಆರಂಭಿಸುವ ಮೂಲಕ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ನೀರನ್ನು ಪೂರೈಸಲು ಅಧಿಕಾರಿಗಳು ಮುಂದಾಗಬೇಕು.
ಅನ್ವರ್ ಪಾಷಾ ದಳಪತಿ ಕಾರ್ಮಿಕ ಮುಖಂಡ ತುರ್ವಿಹಾಳ
ಕಲುಷಿತ ನೀರು ಕುಡಿದ ಕಾರಣ ಹಲವು ರೋಗಗಳು ಉಲ್ಬಣಗೊಂಡಿವೆ. ನೀರು ಪರೀಕ್ಷೆ ಮಾಡಿಸಿದ ನಂತರ ಕುಡಿಯಲು ಯೋಗ್ಯವಲ್ಲವೆಂದು ವರದಿ ಬಂದಿದೆ.
ಡಾ.ಮಂಜುನಾಥ ಅಣ್ಣೆಗೌಡ್ರು ವೈದ್ಯಾಧಿಕಾರಿ
ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕೂಡಲೇ ಸಮಸ್ಯೆ ಬಗೆಹರಿಸಿ ಶುದ್ಧ ನೀರು ಪೂರೈಕೆ ಮಾಡಲಾಗುವುದು.
ಪ್ರಸನ್ನ ಎ.ಕಲ್ಯಾಣಶೆಟ್ಟಿ ಮುಖ್ಯಾಧಿಕಾರಿ ಪಟ್ಟಣ ಪಂಚಾಯಿತಿ