ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಕವಿತಾಳ: ಹಾಲಾಪುರ ಗ್ರಾಮದಲ್ಲಿ ಹನಿ ನೀರಿಗೂ ಪರದಾಟ

ಮಂಜುನಾಥ ಎನ್‌ ಬಳ್ಳಾರಿ
Published : 19 ಏಪ್ರಿಲ್ 2024, 4:46 IST
Last Updated : 19 ಏಪ್ರಿಲ್ 2024, 4:46 IST
ಫಾಲೋ ಮಾಡಿ
Comments
ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ನಡುವೆ ಹೊಂದಾಣಿಕೆ ಕೊರತೆಯಿಂದ ಅಭಿವೃದ್ದಿ ಕೆಲಸಗಳಿಗೆ ಹಿನ್ನಡೆಯಾಗಿದೆ. ಕುಡಿಯುವ ನೀರು ಮತ್ತು ವಿವಿಧ ಕೆಲಸಗಳಿಗೆ ಜನರು ಸಮಸ್ಯೆ ಎದುರಿಸುತ್ತಿದ್ದಾರೆ
ಸಿದ್ದಾರ್ಥ ಪಾಟೀಲ, ಸ್ಥಳೀಯ
ಪಿಡಿಒ ವರ್ಗಾವಣೆ ಮಾಡಿ ಮತ್ತೊಬ್ಬರ ನೇಮಕ ಮಾಡುವಂತೆ ಜಿ.ಪಂ ಸಿಇಒ ಅವರಿಗೆ ಪತ್ರ ಬರೆಯಲಾಗಿದೆ, ಪರಿವರ್ತಕ ಬದಲಿಸಿ ವೊಲ್ಟೇಜ್‌ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು
ಅಂಬರೀಷ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಸ್ಕಿ
ಕವಿತಾಳ ಸಮೀಪದ ಹಾಲಾಪುರದಲ್ಲಿ ಸಾರ್ವಜನಿಕರು ರಾತ್ರಿ ವೇಳೆ ನೀರಿಗಾಗಿ ಪರದಾಡುತ್ತಿರುವುದು
ಕವಿತಾಳ ಸಮೀಪದ ಹಾಲಾಪುರದಲ್ಲಿ ಸಾರ್ವಜನಿಕರು ರಾತ್ರಿ ವೇಳೆ ನೀರಿಗಾಗಿ ಪರದಾಡುತ್ತಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT