<p><strong>ಕವಿತಾಳ:</strong> ‘ಕಿಸಾನ್ ಸಮ್ಮಾನ್, ಆಯುಷ್ಮಾನ್ ಭಾರತ ಮತ್ತು ಸುಕನ್ಯಾ ಸಮೃದ್ದಿ ಸೇರಿದಂತೆ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳ ಕುರಿತು ಪಕ್ಷದ ಕಾರ್ಯಕರ್ತರು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು’ ಎಂದು ಬಿಜೆಪಿ ಮುಖಂಡ ಚಂದ್ರಕಾಂತ ಪಾಟೀಲ ಗೂಗೆಬಾಳ ಹೇಳಿದರು.</p>.<p>ಸಮೀಪದ ವಟಗಲ್ ಗ್ರಾಮದಲ್ಲಿ ಶನಿವಾರ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಯ ಪರವಾಗಿ ತಳಮಟ್ಟದಲ್ಲಿ ಶ್ರಮಿಸುವ ಪಕ್ಷದ ಕಾರ್ಯಕರ್ತರು ಪಕ್ಷಕ್ಕೆ ಜೀವಾಳವಿದ್ದಂತೆ’ ಎಂದು ಹೇಳಿದರು.</p>.<p>ಮುಖಂಡರಾದ ಜಗಧೀಶ್ಚಂದ್ರಸ್ವಾಮಿ ಹಾಲಾಪುರ, ಶಿವಕುಮಾರ ಪಾಟೀಲ, ಮಲ್ಲನಗೌಡ ಮಾಲೀಪಾಟೀಲ, ಆದನಗೌಡ ಪಾಟೀಲ, ಬಸನಗೌಡ ಸಿಂಧನೂರು, ಭರತ ಗೌಡ, ರೆಡೆಪ್ಪ ನಾಡಗೌಡ, ಲಿಂಗರಾಜ ಯಲೇರಿ, ಅಮರೇಶ ನಾಯಕ, ಮತ್ತು ರುದ್ರುಗೌಡ ವೀರನಗೌಡ್ರು, ಮಲ್ಲಿಕಾರ್ಜುನ ವೀರನಗೌಡ್ರು, ಅಕ್ಷಯ ನಾಯಕ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ‘ಕಿಸಾನ್ ಸಮ್ಮಾನ್, ಆಯುಷ್ಮಾನ್ ಭಾರತ ಮತ್ತು ಸುಕನ್ಯಾ ಸಮೃದ್ದಿ ಸೇರಿದಂತೆ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳ ಕುರಿತು ಪಕ್ಷದ ಕಾರ್ಯಕರ್ತರು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು’ ಎಂದು ಬಿಜೆಪಿ ಮುಖಂಡ ಚಂದ್ರಕಾಂತ ಪಾಟೀಲ ಗೂಗೆಬಾಳ ಹೇಳಿದರು.</p>.<p>ಸಮೀಪದ ವಟಗಲ್ ಗ್ರಾಮದಲ್ಲಿ ಶನಿವಾರ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಯ ಪರವಾಗಿ ತಳಮಟ್ಟದಲ್ಲಿ ಶ್ರಮಿಸುವ ಪಕ್ಷದ ಕಾರ್ಯಕರ್ತರು ಪಕ್ಷಕ್ಕೆ ಜೀವಾಳವಿದ್ದಂತೆ’ ಎಂದು ಹೇಳಿದರು.</p>.<p>ಮುಖಂಡರಾದ ಜಗಧೀಶ್ಚಂದ್ರಸ್ವಾಮಿ ಹಾಲಾಪುರ, ಶಿವಕುಮಾರ ಪಾಟೀಲ, ಮಲ್ಲನಗೌಡ ಮಾಲೀಪಾಟೀಲ, ಆದನಗೌಡ ಪಾಟೀಲ, ಬಸನಗೌಡ ಸಿಂಧನೂರು, ಭರತ ಗೌಡ, ರೆಡೆಪ್ಪ ನಾಡಗೌಡ, ಲಿಂಗರಾಜ ಯಲೇರಿ, ಅಮರೇಶ ನಾಯಕ, ಮತ್ತು ರುದ್ರುಗೌಡ ವೀರನಗೌಡ್ರು, ಮಲ್ಲಿಕಾರ್ಜುನ ವೀರನಗೌಡ್ರು, ಅಕ್ಷಯ ನಾಯಕ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>