<p><strong>ಮಸ್ಕಿ:</strong> ಶಾಸಕರ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆ ಅಡಿ ಕೈಗೊಂಡ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಶಾಸಕ ಆರ್. ಬಸನಗೌಡ ಭಾನುವಾರ ಚಾಲನೆ ನೀಡಿದರು.</p>.<p>ತಾಲ್ಲೂಕಿನ ಸುಂಕನೂರು, ಚಿಕ್ಕ ಕಡಬೂರು, ಗೌಡನಭಾವಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ, ಸಮುದಾಯ ಭವನ, ಕುಡಿಯುವ ನೀರಿನ ಯೋಜನೆ ಚಾಲನೆ ನೀಡಿ ಮಾತನಾಡಿದ ಶಾಸಕ ಆರ್. ಬಸನಗೌಡ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ತೆಗೆದುಕೊಳ್ಳಬೇಕು. ಮಾದರಿ ತಾಲ್ಲೂಕು ನಿರ್ಮಾಣಕ್ಕೆ ಆಧ್ಯತೆ ನೀಡಲಾಗಿದೆ ಎಂದರು.</p>.<p>ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ಶಾಸಕರ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆ ಅಡಿ ಕೈಗೊಂಡ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಶಾಸಕ ಆರ್. ಬಸನಗೌಡ ಭಾನುವಾರ ಚಾಲನೆ ನೀಡಿದರು.</p>.<p>ತಾಲ್ಲೂಕಿನ ಸುಂಕನೂರು, ಚಿಕ್ಕ ಕಡಬೂರು, ಗೌಡನಭಾವಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ, ಸಮುದಾಯ ಭವನ, ಕುಡಿಯುವ ನೀರಿನ ಯೋಜನೆ ಚಾಲನೆ ನೀಡಿ ಮಾತನಾಡಿದ ಶಾಸಕ ಆರ್. ಬಸನಗೌಡ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ತೆಗೆದುಕೊಳ್ಳಬೇಕು. ಮಾದರಿ ತಾಲ್ಲೂಕು ನಿರ್ಮಾಣಕ್ಕೆ ಆಧ್ಯತೆ ನೀಡಲಾಗಿದೆ ಎಂದರು.</p>.<p>ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>