ತಾಲ್ಲೂಕಿನ ಸುಂಕನೂರು, ಚಿಕ್ಕ ಕಡಬೂರು, ಗೌಡನಭಾವಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ, ಸಮುದಾಯ ಭವನ, ಕುಡಿಯುವ ನೀರಿನ ಯೋಜನೆ ಚಾಲನೆ ನೀಡಿ ಮಾತನಾಡಿದ ಶಾಸಕ ಆರ್. ಬಸನಗೌಡ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ತೆಗೆದುಕೊಳ್ಳಬೇಕು. ಮಾದರಿ ತಾಲ್ಲೂಕು ನಿರ್ಮಾಣಕ್ಕೆ ಆಧ್ಯತೆ ನೀಡಲಾಗಿದೆ ಎಂದರು.