ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ನಂಜಲದಿನ್ನಿ, ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಎಂ.ಮನೋಹರ ಸಿರವಾರ, ರಾಜು ಬೊಮ್ಮನಾಳ, ತಾಲ್ಲೂಕು ಘಟಕದ ಅಧ್ಯಕ್ಷ ಚಂದಪ್ಪ ಕವಿತಾಳ, ಅಮರೇಶ ಮಲ್ಲಟ, ಮಲ್ಲಪ್ಪ ಮಲ್ಲಟ, ಹುಲಿಗೆಪ್ಪ ಸಿರವಾರ, ಹುಲಿಗೆಪ್ಪ ಸೈದಾಪೂರ, ಈರಣ್ಣ ನಾಯಕ ಗಣದಿನ್ನಿ, ಹನುಮಂತ ಬಲ್ಲಟಗಿ, ನರಸಿಂಗ, ಜಂಬಣ್ಣ, ಮೌನೇಶ ಕವಿತಾಳ ಇದ್ದರು.