ರಾಷ್ಟ್ರೀಯ ಮಾದರಿ ಸಮೀಕ್ಷೆ ತರಬೇತಿ ಅಧಿಕಾರಿಗಳಾದ ನಾಗರಾಜ, ಚನ್ನಬಸವ ಶಾಸ್ತ್ರಿಗಳು, ಜಿಲ್ಲಾ ಸಾಂಖ್ಯಿಕ ಅಧಿಕಾರಿ ತಿಪ್ಪಣ್ಣ ನಾಯಕ್, ನಗರಸಭೆ ಅಧಿಕಾರಿ ವಿಜಯಲಕ್ಷ್ಮೀ, ಸಿಎಸ್ಸಿ ಜಿಲ್ಲಾ ವ್ಯವಸ್ಥಾಪಕರಾದ ಮಹಮ್ಮದ್ ನಾಜೀಮುದ್ದೀನ್, ಶ್ರೀನಿವಾಸ, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ತಾಲ್ಲೂಕು ಮಟ್ಟದ ಗಣತಿದಾರರು ಹಾಗೂ ಮೇಲ್ವಿಚಾರಕರು ಇದ್ದರು.