ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ಬಿ.ವೈ.ವಿಜಯೇಂದ್ರ ಆರೋಪ

Published : 3 ಮೇ 2024, 14:00 IST
Last Updated : 3 ಮೇ 2024, 14:00 IST
ಫಾಲೋ ಮಾಡಿ
Comments
ತಪ್ಪು ಮಾಡಿದವರಿಗೆ ಶಿಕ್ಷೆ
ಲಿಂಗಸುಗೂರು: ‘ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ಏನನ್ನೂ ಹೇಳುವುದಿಲ್ಲ. ತನಿಖೆಯಲ್ಲಿ ತಪ್ಪು ಮಾಡಿದ್ದು ಸಾಬೀತಾದರೆ ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ’ ಎಂದು ಬಿ.ವೈ.ವಿಜಯೇಂದ್ರ ಹೇಳಿದರು. ‘ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ ಈ ಹಿಂದೆ ರಾಜ್ಯದಲ್ಲಿ ಬಿ.ಎಸ್‍.ಯಡಿಯೂರಪ್ಪ ನೇತೃತ್ವದ ಸರ್ಕಾರ ಮಾಡಿದ ಸಾಧನೆಗಳ ಕಾರಣಕ್ಕೆ ಜನ ಮತ್ತೊಂದು ಅವಧಿಗೆ ಬಿಜೆಪಿಗೆ ಆಶೀರ್ವಾದ ಮಾಡಲು ಸಿದ್ಧರಾಗಿದ್ದಾರೆ. ರಾಜ್ಯದಲ್ಲಿ 28 ಸ್ಥಾನಗಳಲ್ಲಿ ಗೆಲವು ಸಾಧಿಸಲಿದ್ದೇವೆ’ ಎಂದರು. ಯುವಕ ಯುವತಿಯರು ಸೆಲ್ಫಿ ತೆಗೆಯಿಸಿಕೊಳ್ಳಲು ನೂಕು ನುಗ್ಗಲು ನಡೆಸಿದಾಗ ಬಿ.ವೈ.ವಿಜಯೇಂದ್ರ ಅವರೇ ಮೊಬೈಲ್‍ ಪಡೆದು ಎಲ್ಲರೊಂದಿಗೆ ಸೆಲ್ಫಿ ತೆಗೆದಿದ್ದು ಗಮನ ಸೆಳೆಯಿತು. ಯುವಕರು ವಿಜಯೇಂದ್ರ ಪರ ಘೋಷಣೆ ಹಾಕಿ ಕುಣಿದು ಕುಪ್ಪಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT