‘ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುಂಚೆ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಜಾರಿಗೆ ತಂದಿದ್ದು, ಮಹಿಳಾ ಮತದಾರರು ಕಾಂಗ್ರೆಸ್ ಗೆ ಮತ ಗ್ಯಾರಂಟಿ ನೀಡಿದ್ದಾರೆ. ಬಿಜೆಪಿಯವರು ಬಡವರಿಗೆ ನೀಡಿದ ಕಾರ್ಯಕ್ರಮವನ್ನು ಬಿಟ್ಟಿ ಭಾಗ್ಯವೆಂದು ಅಪಹಾಸ್ಯ ಮಾಡುತ್ತಿದ್ದಾರೆ. ಬಡವರ ಪರ ಕಾಳಜಿ ಕಾಂಗ್ರೆಸ್ ಗೆ ಮಾತ್ರ ಇದೆ’ ಎಂದು ಹೇಳಿದರು.