ಸಮಿತಿ ರಚನೆ:ಮೃತ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಲು ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ಒಟ್ಟಾಗಿ ಹೋರಾಟ ಸಮಿತಿಯೊಂದನ್ನು ಭಾನುವಾರ ಅಸ್ತಿತ್ವಕ್ಕೆ ತಂದಿವೆ. ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿ ಏಪ್ರಿಲ್ 24 ರಂದು ಬೃಹತ್ ಹೋರಾಟ ನಡೆಸಲು ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.ಏಪ್ರಿಲ್ 25 ರಂದು ರಾಯಚೂರು ಸೇರಿದಂತೆ ರಾಜ್ಯದ ವಿವಿಧೆಡೆ ವಿಶ್ವಕರ್ಮ ಸಮಾಜದ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.