ರಾಯಚೂರು: ‘ರಾಜ್ಯದಲ್ಲಿ ಶಿರಾ, ರಾಜರಾಜೇಶ್ವರಿ ನಗರ ಸೇರಿದಂತೆ ಕೆಲವು ಕಡೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ ಎನ್ನುವ ಮನ್ಸೂಚನೆ ಅರಿತು, ಕಾಂಗ್ರೆಸ್ ರಾಜ್ಯಾದ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆದಿದೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.