ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ.ಕೆ.ಎನ್.ಕಟ್ಟಿಮನಿ ಅಧ್ಯಕ್ಷತೆ ವಹಿಸಿದ್ದರು. ವಿಸ್ತರಣ ನಿರ್ದೇಶಕ ಚಿತ್ತಾಪುರ, ಕೃಷಿ ಸಚಿವರ ತಾಂತ್ರಿಕ ಸಲಹೆಗಾರ ಡಾ.ಎ.ಬಿ.ಪಾಟೀಲ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವಿಸ್ತರಣ ನಿರ್ದೇಶಕ ಡಾ.ಶಿವಲಿಂಗೇಗೌಡ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಕುಲಸಚಿವ ಡಾ.ರಾಜು, ಅಮರೇಗೌಡ ಬಲ್ಲಿದವ, ಸಿದ್ದಪ್ಪ ಭಂಡಾರಿ, ವೀರನಗೌಡ ಪರಸರೆಡ್ಡಿ ಇದ್ದರು.