ಪ್ರತಿಭಟನೆಯಲ್ಲಿ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಕರಿಯಪ್ಪ, ರೈತ ಸಂಘದ ಮುಖಂಡ ಸೂಗೂರಯ್ಯ ಆರ್.ಎಸ್ ಮಠ, ಸಿಐಟಿಯುನ ಜಿಲ್ಲಾ ಕಾರ್ಯದರ್ಶಿ ಡಿ.ಎಸ್ ಶರಣಬಸವ, ಕೆ.ಜಿ. ವೀರೇಶ, ವರಲಕ್ಷ್ಮಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಜಿಂದಪ್ಪ, ಮಾರೆಪ್ಪ ಹರವಿ, ಖಾಜಾ ಅಸ್ಲಾಂ ಪಾಷಾ, ರಾಮಣ್ಣ ಜಾನೆಕಲ, ಎಚ್ ಪದ್ಮಾ, ರಂಗನಗೌಡ, ರಂಗಪ್ಪ, ಶಿವಕುಮಾರಮ್ಯಾಗಳಮನಿ, ಲಿಂಗರಾಜ, ಬಸವರಾಜ, ತಿಮ್ಮಪ್ಪ ವಡ್ಲೂರು ಇದ್ದರು