ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಕೃಷಿ ಖುಷಿ: ಕಪ್ಪು ಮಣ್ಣಿನಲ್ಲೂ ಅಜವಾನ ಬೆಳೆದ ಹಟ್ಟಿ ಚಿನ್ನದ ಗಣಿ ರೈತರು

Published : 7 ಫೆಬ್ರುವರಿ 2024, 5:23 IST
Last Updated : 7 ಫೆಬ್ರುವರಿ 2024, 5:23 IST
ಫಾಲೋ ಮಾಡಿ
Comments
ರೈತರು ಒಂದೇ ಬಗೆಯ ಬೆಳೆ ಬೆಳೆಯುವ ಬದಲಾಗಿ ವಿವಿಧ ಬೆಳೆಯನ್ನು ಬೆಳೆಯುವ ಮನಸ್ಸು ಮಾಡಿದರೆ ಭೂಮಿಯ ಫಲವತ್ತತೆ ಹೆಚ್ಚಿ ಅಧಿಕ ಇಳುವರಿ ಲಾಭ ಪಡೆಯಬಹುದು.
-ವೀರೇಶ ಅಂಗಡಿ, ಗೌಡೂರು ರೈತ
ಹಟ್ಟಿ ಪಟ್ಟಣದ ಸುತ್ತಮುತ್ತ ಕೆಲವು ಗ್ರಾಮದಲ್ಲಿ ರೈತರು ಈ ಭಾರಿ ಅಜವಾನ ಬೆಳೆದಿದ್ದಾರೆ. ಬೇಕಾದ ಸೌಲಭ್ಯಗಳನ್ನು ರೈತ ಸಂಪರ್ಕ ಕೇಂದ್ರದಿಂದ ಪಡೆದುಕೊಂಡು ಪ್ರಗತಿ ಸಾಧಿಸಬೇಕು.
ಶಿವರಾಜ, ಕೃಷಿ ಅಧಿಕಾರಿ, ಗುರುಗುಂಟಾ ರೈತ ಸಂಪರ್ಕ ಕೇಂದ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT