ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಲಿಯಿಂದ ಕೊಚ್ಚಿ ಪುತ್ರಿಯನ್ನು ಕೊಲೆ ಮಾಡಿದ ತಂದೆ!

Last Updated 22 ಫೆಬ್ರುವರಿ 2021, 6:59 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಯರಜಂತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಗಳನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಮೋನಮ್ಮ (14) ಕೊಲೆಯಾದ ನತದೃಷ್ಟೆ.‌ ಆರೋಪಿ ತಿಮ್ಮಯ್ಯ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮನೆ ಎದುರು ಪಾತ್ರೆ ತೊಳೆಯುತ್ತ ಕುಳಿತ್ತಿದ್ದ ಮಗಳ ಕುತ್ತಿಗೆಗೆ ಕೊಡಲಿಯಿಂದ ಕೊಚ್ಚಿದ್ದಾನೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.

ಹಟ್ಟಿ ಠಾಣೆಯ ಪೊಲೀಸರು ಆರೋಪಿಗೆ ಶೋಧ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT