ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡ ಎಂ.ವಿರೂಪಾಕ್ಷಿ, ಜೆ.ಬಿ ರಾಜು, ಅಂಬಣ್ಣ ಅರೋಲಿ, ಪಿ.ಯಲ್ಲಪ್ಪ, ಯಮುನಪ್ಪ, ಜಂಬಣ್ಣ, ಮಧುಚಕ್ರವರ್ತಿ, ಜೆ.ಸತ್ಯನಾಥ, ಹೇಮರಾಜ, ರಾಘವೇಂದ್ರ ಬೋರೆಡ್ಡಿ, ಕೆ.ಪಿ. ಅನಿಲ್ ಕುಮಾರ್, ಎಸ್.ರಾಜು, ನರಸಿಂಹಲು, ರಾಮಣ್ಣ, ರಾಜು ಬೊಮ್ಮನಾಳ, ನರಸಪ್ಪ, ಬಸವರಾಜ, ರವಿ ಶಿರಡ್ಡಿ, ಎಂ ಸುಭಾಷ ಇದ್ದರು.