ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ಕೆ.ಬಸವರಾಜ ಮಾತನಾಡಿ, ‘ಜಿ.ತಿಮ್ಮಾಪುರ ಗ್ರಾಮದಲ್ಲಿ ಬಸ್ ರಾತ್ರಿ ಮೊಕ್ಕಾಂ ಮಾಡಿ, ಶಾಲಾಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳ ಅನುಕೂಲ ತಕ್ಕಂತೆ ದಿನಕ್ಕೆ ಎರಡು ಬಾರಿ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗುವುದು ಎಂದರು. ಮುಖಂಡರಾದ ಶರಣಬಸವ, ಶರಣಗೌಡ, ದೇವಪ್ಪ, ಶಾಸಕ ಆಪ್ತ ಸಹಾಯಕ ಗುರು ಉಪಸ್ಥಿತರಿದ್ದರು.