ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ: ರಾಯರ ಮಠ ಸ್ಥಾಪನೆಗೆ ಸ್ಥಳ ಪರಿಶೀಲನೆ

Last Updated 19 ಜೂನ್ 2022, 21:10 IST
ಅಕ್ಷರ ಗಾತ್ರ

ರಾಯಚೂರು: ಅಯೋಧ್ಯೆಯಲ್ಲಿ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಶಾಖಾ ಮಠ ಸ್ಥಾಪನೆಗಾಗಿ ಭಾನುವಾರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಭೇಟಿ ನೀಡಿ, ಮಠ ಸ್ಥಾಪನೆಗಾಗಿ ವಿವಿಧ ಸ್ಥಳಗಳನ್ನು ಪರಿಶೀಲನೆ ನಡೆಸಿದರು. ನಂತರ ಅಯೋಧ್ಯೆಯ ಶ್ರೀರಾಮನ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT