<p><strong>ರಾಯಚೂರು</strong>: ಜಿಲ್ಲೆಯಲ್ಲಿ ಮೇವು ಸಾಗಿಸುವ ಟ್ರ್ಯಾಕ್ಟರ್ನಲ್ಲಿ ಬೆಂಕಿ ಅವಘಡ ಘಟನೆಗಳು ಮರುಕಳಿಸುತ್ತಿವೆ.</p>.<p>ಶಕ್ತಿನಗರ ಬಳಿಯ ಯರಗುಂಟ ಗ್ರಾಮದಲ್ಲಿ ಟ್ರ್ಯಾಕ್ಟರ್ನಲ್ಲಿ ಕೊಂಡೊಯ್ಯುತ್ತಿದ್ದ ಮೇವಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೇವು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸೋಮವಾರ ನಡೆದಿದೆ.</p>.<p>ಮೇವು ಯರಗುಂಟ ಗ್ರಾಮದ ತಿಮ್ಮಾರೆಡ್ಡಿ ಎಂಬುವವರಿಗೆ ಸೇರಿದ್ದು ಎನ್ನಲಾಗಿದೆ. ₹ 50 ಸಾವಿರ ನಷ್ಟ ಉಂಟಾಗಿದೆ.</p>.<p>ಮೇವಿಗೆ ವಿದ್ಯುತ್ ತಂತಿ ತಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಟ್ರ್ಯಾಕ್ಟರ್ ಚಾಲಕ ಎಂಜಿನ್ ಬೇರ್ಪಡಿಸಿದ ಸಾಹಸದ ವಿಡಿಯೋ ವೈರಲ್ ಆಗಿದೆ.</p>.<p>ಯಾವುದೇ ಜೀವಕ್ಕೆ ಹಾನಿಯಾಗಿಲ್ಲ. ಸ್ಥಳಕ್ಕೆ ಧಾವಿಸಿದ ರಾಯಚೂರು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಜಿಲ್ಲೆಯಲ್ಲಿ ಮೇವು ಸಾಗಿಸುವ ಟ್ರ್ಯಾಕ್ಟರ್ನಲ್ಲಿ ಬೆಂಕಿ ಅವಘಡ ಘಟನೆಗಳು ಮರುಕಳಿಸುತ್ತಿವೆ.</p>.<p>ಶಕ್ತಿನಗರ ಬಳಿಯ ಯರಗುಂಟ ಗ್ರಾಮದಲ್ಲಿ ಟ್ರ್ಯಾಕ್ಟರ್ನಲ್ಲಿ ಕೊಂಡೊಯ್ಯುತ್ತಿದ್ದ ಮೇವಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೇವು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸೋಮವಾರ ನಡೆದಿದೆ.</p>.<p>ಮೇವು ಯರಗುಂಟ ಗ್ರಾಮದ ತಿಮ್ಮಾರೆಡ್ಡಿ ಎಂಬುವವರಿಗೆ ಸೇರಿದ್ದು ಎನ್ನಲಾಗಿದೆ. ₹ 50 ಸಾವಿರ ನಷ್ಟ ಉಂಟಾಗಿದೆ.</p>.<p>ಮೇವಿಗೆ ವಿದ್ಯುತ್ ತಂತಿ ತಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಟ್ರ್ಯಾಕ್ಟರ್ ಚಾಲಕ ಎಂಜಿನ್ ಬೇರ್ಪಡಿಸಿದ ಸಾಹಸದ ವಿಡಿಯೋ ವೈರಲ್ ಆಗಿದೆ.</p>.<p>ಯಾವುದೇ ಜೀವಕ್ಕೆ ಹಾನಿಯಾಗಿಲ್ಲ. ಸ್ಥಳಕ್ಕೆ ಧಾವಿಸಿದ ರಾಯಚೂರು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>