ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾನದಿಯಲ್ಲಿ 5.41 ಲಕ್ಷ ಕ್ಯುಸೆಕ್ ಪ್ರವಾಹ

Last Updated 16 ಅಕ್ಟೋಬರ್ 2020, 2:45 IST
ಅಕ್ಷರ ಗಾತ್ರ

ರಾಯಚೂರು: ತಾಲ್ಲೂಕಿನಲ್ಲಿ ಹರಿಯುವ ಕೃಷ್ಣಾನದಿಯಲ್ಲಿ ಪ್ರವಾಹಮಟ್ಟ ಶುಕ್ರವಾರ 5.41 ಲಕ್ಷ ಕ್ಯುಸೆಕ್ ಗೆ ತಲುಪಿದೆ.
ನಾರಾಯಣಪುರ ಜಲಾಶಯದಿಂದ 1.82 ಲಕ್ಷ ಕ್ಯುಸೆಕ್ ಹೊರಬಿಡಲಾಗುತ್ತಿದೆ. ರಾಯಚೂರು ತಾಲ್ಲೂಕಿನ ಗಡಿಭಾಗದಲ್ಲಿ ಕೃಷ್ಣಾನದಿಯೊಂದಿಗೆ ಸಂಗಮವಾಗುವ ಭೀಮಾನದಿಯಲ್ಲಿ 3.6 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ.

ಇದರಿಂದ ರಾಯಚೂರು ತಾಲ್ಲೂಕು ಕೃಷ್ಣಾನದಿ ತೀರಗಳಲ್ಲಿ ಪ್ರವಾಹಮಟ್ಟ ಭಾರಿ ಏರಿಕೆ ಆಗಿದೆ. ಮುನ್ನಚ್ಚರಿಕೆ ಕ್ರಮವಾಗಿ ಗುರ್ಜಾಪುರ, ಡಿ.ರಾಂಪೂರ ಹಾಗೂ ಬೂರ್ದಿಪಾಡ ಗ್ರಾಮಗಳ ಜನರನ್ನು ಗುರುವಾರ ತಡರಾತ್ರಿ ಸರ್ಕಾರಿ ಬಸ್ ಗಳ ಮೂಲಕ ಸ್ಥಳಾಂತರ ಮಾಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT