ಫಾದರ್ ಜ್ಞಾನಪ್ರಕಾಶಂ, ಮಾಜಿ ಶಾಸಕರಾದ ಬಸವನಗೌಡ ಬ್ಯಾಗವಾಟ್, ಹಂಪಯ್ಯ ನಾಯಕ, ಗಂಗಾಧರ ನಾಯಕ, ಎಂ.ಈರಣ್ಣ ಗುತ್ತೇದಾರ ಮಾತನಾಡಿದರು. ಶಾಸಕ ರಾಜಾ ವೆಂಕಟಪ್ಪ ನಾಯಕ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರಿನ ಶಾಂತಿ ಪ್ರಕಾಶನದ ಮಹಮದ್ ಕುಂಞ ಅಧ್ಯಕ್ಷ ತೆವಹಿಸಿದ್ದರು. ಮೌಲಾನಾ ಶೇಖ್ ಫರೀದ್ ಉಮ್ರಿ, ಮೌಲಾನಾ ಅನ್ವರ್ ಪಾಷ ಉಮ್ರಿ, ಜಮಾತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಅಬ್ದುಲ್ ಕರೀಮ್ ಖಾನ್, ಅಬ್ದುಲ್ ರಹಮಾನ್ ಸಾಬ್, ಸಬ್ಜಲಿ ಸಾಬ್, ಎಂಎಎಚ್ ಮುಖೀಂ, ಅಬ್ದುಲ್ ಖಯ್ಯೂಮ್ ಇದ್ದರು.