<figcaption>""</figcaption>.<p><strong>ಶಕ್ತಿನಗರ:</strong> ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಪತ್ತೆಯಾದ ನಾಲ್ವರಿಗಾಗಿ ಮಂಗಳವಾರ ನಸುಕಿನ ಜಾವ 5 ರಿಂದ ಶೋಧ ಕಾರ್ಯ ಆರಂಭವಾಗಿದೆ.</p>.<p>ರಾಯಚೂರು ತಹಶಿಲ್ದಾರ್ ಡಾ. ಹಂಪಣ್ಣ ಸಜ್ಜನ್, ಸಿಪಿಐ ಅಂಬರಾಯ್ ಕಮಾನಮೆನಿನ್, ಶಕ್ತಿ ನಗರ ಠಾಣೆ ಪಿಎಸ್ಐ ಎಚ್. ಹುಲಿಗೇಶ ಓಂಕಾರ, ಗ್ರಾಮಲೆಕ್ಕಾಧಿಕಾರಿ ಸುರೇಶ ಮತ್ತು ತೆಲಂಗಾಣದ ಮಖ್ತಲ್ ತಹಶಿಲ್ದಾರ್ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದಾರೆ.</p>.<p>ಸೋಮವಾರ ರಾತ್ರಿ ಜಿಲ್ಲಾಧಿಕಾರಿ ವೆಂಕಟೇಶ ಕುಮಾರ, ಉಪ ವಿಭಾಗಧಿಕಾರಿ ಸಂತೋಷಕಾಮಗೌಡ, ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಪ್ರಕಾಶ ನಿಕ್ಕಂ ಅವರು ಸ್ಥಳಕ್ಕೆ ಭೇಟಿ ನೀಡಿ ಮಖ್ತಲ್ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಶಕ್ತಿನಗರ:</strong> ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಪತ್ತೆಯಾದ ನಾಲ್ವರಿಗಾಗಿ ಮಂಗಳವಾರ ನಸುಕಿನ ಜಾವ 5 ರಿಂದ ಶೋಧ ಕಾರ್ಯ ಆರಂಭವಾಗಿದೆ.</p>.<p>ರಾಯಚೂರು ತಹಶಿಲ್ದಾರ್ ಡಾ. ಹಂಪಣ್ಣ ಸಜ್ಜನ್, ಸಿಪಿಐ ಅಂಬರಾಯ್ ಕಮಾನಮೆನಿನ್, ಶಕ್ತಿ ನಗರ ಠಾಣೆ ಪಿಎಸ್ಐ ಎಚ್. ಹುಲಿಗೇಶ ಓಂಕಾರ, ಗ್ರಾಮಲೆಕ್ಕಾಧಿಕಾರಿ ಸುರೇಶ ಮತ್ತು ತೆಲಂಗಾಣದ ಮಖ್ತಲ್ ತಹಶಿಲ್ದಾರ್ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದಾರೆ.</p>.<p>ಸೋಮವಾರ ರಾತ್ರಿ ಜಿಲ್ಲಾಧಿಕಾರಿ ವೆಂಕಟೇಶ ಕುಮಾರ, ಉಪ ವಿಭಾಗಧಿಕಾರಿ ಸಂತೋಷಕಾಮಗೌಡ, ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಪ್ರಕಾಶ ನಿಕ್ಕಂ ಅವರು ಸ್ಥಳಕ್ಕೆ ಭೇಟಿ ನೀಡಿ ಮಖ್ತಲ್ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>