<p><strong>ಮಾನ್ವಿ (ರಾಯಚೂರು ಜಿಲ್ಲೆ):</strong> ತಾಲ್ಲೂಕಿನ ರಾಜಲಬಂಡಾ ಅಣೆಕಟ್ಟಿಗೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ಕೊಸಗಿ ಮಂಡಲ ವ್ಯಾಪ್ತಿಯ ಕಂದಕೂರ ಗ್ರಾಮದ ಹತ್ತಿರ ಶುಕ್ರವಾರ ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.</p>.<p>ಮೃತರನ್ನು ತಾಲ್ಲೂಕಿನ ಕುರ್ಡಿ ಗ್ರಾಮದ ಉಮಾವತಿ ಗೋವಿಂದ (35), ರತ್ನ ಮಹಾಂತೇಶ ಸುಂಕೇಶ್ವರ (28) , ಶಿವಾನಂದ ಹನುಮಂತರಾಯ ಕುರ್ಡಿ(24) , ಮಹಾಂತೇಶ್ ಪೀತಾಂಬರ ಕುರ್ಡಿ (24) ಎಂದು ಗುರುತಿಸಲಾಗಿದೆ.</p>.<p>ಕುರ್ಡಿ ಗ್ರಾಮದಿಂದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಕೊಸಗಿ ಪಟ್ಟಣಕ್ಕೆ ತೆರಳಿದ್ದ ಕುಟುಂಬಸ್ಥರು ವಾಪಸ್ ಬರುವಾಗ ಈಜಾಡಲು ನದಿಗೆ ಇಳಿದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ (ರಾಯಚೂರು ಜಿಲ್ಲೆ):</strong> ತಾಲ್ಲೂಕಿನ ರಾಜಲಬಂಡಾ ಅಣೆಕಟ್ಟಿಗೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ಕೊಸಗಿ ಮಂಡಲ ವ್ಯಾಪ್ತಿಯ ಕಂದಕೂರ ಗ್ರಾಮದ ಹತ್ತಿರ ಶುಕ್ರವಾರ ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.</p>.<p>ಮೃತರನ್ನು ತಾಲ್ಲೂಕಿನ ಕುರ್ಡಿ ಗ್ರಾಮದ ಉಮಾವತಿ ಗೋವಿಂದ (35), ರತ್ನ ಮಹಾಂತೇಶ ಸುಂಕೇಶ್ವರ (28) , ಶಿವಾನಂದ ಹನುಮಂತರಾಯ ಕುರ್ಡಿ(24) , ಮಹಾಂತೇಶ್ ಪೀತಾಂಬರ ಕುರ್ಡಿ (24) ಎಂದು ಗುರುತಿಸಲಾಗಿದೆ.</p>.<p>ಕುರ್ಡಿ ಗ್ರಾಮದಿಂದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಕೊಸಗಿ ಪಟ್ಟಣಕ್ಕೆ ತೆರಳಿದ್ದ ಕುಟುಂಬಸ್ಥರು ವಾಪಸ್ ಬರುವಾಗ ಈಜಾಡಲು ನದಿಗೆ ಇಳಿದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>