<p><strong>ಸಿರವಾರ: </strong>ಪಟ್ಟಣದ ಬಸವಲಿಂಗಪ್ಪ ಕಾಲೊನಿಯ ಆಶಾ ಜ್ಯೋತಿ ಮಹಿಳಾ ಸಂಘದಿಂದ ಶನಿವಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು.</p>.<p>ಪಟ್ಟಣದ ವಿವಿಧ ಪ್ರದೇಶದಲ್ಲಿ ಹತ್ತಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.</p>.<p>ಸಂಘಟಕರು ಕೋವಿಡ್ ನಿಯಮ ಪಾಲನೆಯಾಗುವಂತೆ ನೋಡಿಕೊಳ್ಳುತ್ತಿದ್ದಾರೆ.</p>.<p>ಕೋವಿಡ್ ಕಾರಣ ಮುಂಚಿನಂತೆ ಸಂಭ್ರಮ ಕಾಣಿಸುತ್ತಿಲ್ಲ.</p>.<p>ಮೆರವಣಿಗೆಗೆ ಸರ್ಕಾರ ನಿಷೇಧ ಹೇರಿದೆ. ಆದ್ದರಿಂದ ಸರಳವಾಗಿ ಹಬ್ಬ ಆಚರಿಸಲಾಗುತ್ತಿದೆ ಎನ್ನುತ್ತಾರೆ ಸಂಘಟಕರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಸಿರವಾರ: </strong>ಪಟ್ಟಣದ ಬಸವಲಿಂಗಪ್ಪ ಕಾಲೊನಿಯ ಆಶಾ ಜ್ಯೋತಿ ಮಹಿಳಾ ಸಂಘದಿಂದ ಶನಿವಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು.</p>.<p>ಪಟ್ಟಣದ ವಿವಿಧ ಪ್ರದೇಶದಲ್ಲಿ ಹತ್ತಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.</p>.<p>ಸಂಘಟಕರು ಕೋವಿಡ್ ನಿಯಮ ಪಾಲನೆಯಾಗುವಂತೆ ನೋಡಿಕೊಳ್ಳುತ್ತಿದ್ದಾರೆ.</p>.<p>ಕೋವಿಡ್ ಕಾರಣ ಮುಂಚಿನಂತೆ ಸಂಭ್ರಮ ಕಾಣಿಸುತ್ತಿಲ್ಲ.</p>.<p>ಮೆರವಣಿಗೆಗೆ ಸರ್ಕಾರ ನಿಷೇಧ ಹೇರಿದೆ. ಆದ್ದರಿಂದ ಸರಳವಾಗಿ ಹಬ್ಬ ಆಚರಿಸಲಾಗುತ್ತಿದೆ ಎನ್ನುತ್ತಾರೆ ಸಂಘಟಕರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>