ರಾಯಚೂರಿನ ಕಿಲ್ಲೆಬಹೃನ್ಮಠದ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿ, ರೌಡಕುಂದಾ ಸಂಸ್ಥಾನ ಹಿರೇಮಠದ ನಿಯೋಜಿತ ಪಟ್ಟಾಧಿಕಾರಿ ಶಿವಯೋಗಿ ದೇವರು, ಕರಿಬಸವನಗರದ ರಂಭಾಪುರಿ ಖಾಸಾಶಾಖಾ ಮಠದ ಸೋಮನಾಥ ಶಿವಾಚಾರ್ಯ ಸ್ವಾಮಿ, ತುರ್ವಿಹಾಳ ಪುರವರ ಹಿರೇಮಠದ ಅಮರಗುಂಡ ಶಿವಾಚಾರ್ಯ ಸ್ವಾಮಿ, ಮಸ್ಕಿಯ ಗಚ್ಚಿನಮನಿ ಹಿರೇಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮಿ, ಬಂಗಾರಿಕ್ಯಾಂಪಿನ ಸಿದ್ದಾಶ್ರಮದ ಸಿದ್ಧರಾಮೇಶ್ವರ ಶರಣರು, ಸದಾನಂದ ಶರಣರು, ಬಸವರಾಜ ಹಿರೇಗೌಡರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಾಂತೇಶ ಹಿರೇಗೌಡರ್, ಸಂತೋಷ ಅಂಗಡಿ, ಸಿದ್ದಪ್ಪ ಜೀನೂರು ಇದ್ದರು.