ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಹಾಲಿಂಗಪ್ಪ ಇಂಗಳದಾಳ, ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬೀರಪ್ಪ ಶಂಭೋಜಿ, ಮನುಜಮತ ಬಳಗದ ಅಧ್ಯಕ್ಷ ಡಿ.ಎಚ್.ಕಂಬಳಿ, ನೀರಮಾನ್ವಿಯ ಸಹಶಿಕ್ಷಕರಾದ ದೇವರಾಜ, ಮಹ್ಮದ್ ಇದ್ದರು. ಸುನೀತಾ ಸಂಗಡಿದರು ಪ್ರಾರ್ಥಿಸಿದರು. ಸುಧಾ ಸ್ವಾಗತಿಸಿದರು. ರಾಜೇಶ್ವರಿ ನಿರೂಪಿಸಿದರು. ಕವಿತಾ ವಂದಿಸಿದರು.