ಸಂಜೆ 6.30 ಕ್ಕೆ ನಡೆಯುವ ಕಾರ್ಯಕ್ರಮವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸಿಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಶಾಸಕರಾದ ಬಸನಗೌಡ ದದ್ದಲ್, ಆರ್. ಬಸನಗೌಡ ತುರ್ವಿಹಾಳ, ಡಾ.ಶಿವರಾಜ ಪಾಟೀಲ, ಹಂಪನಗೌಡ ಬಾದರ್ಲಿ, ಜಿ. ಹಂಪಯ್ಯ ನಾಯಕ, ಮಾನಪ್ಪ ಡಿ. ವಜ್ಜಲ, ಕರೆಮ್ಮ ಜಿ. ನಾಯಕ , ಸಂಸದ ರಾಜಾ ಅಮರೇಶ್ವರ ನಾಯಕ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪೂರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ ಎಂದರು.