ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಕೌಶಲಾಭಿವೃದ್ಧಿ ಅಧಿಕಾರಿ ಮೆಹಬೂಬ್ ಜಿಲಾನಿ, ಪ.ಪಂಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ, ಸಾಧನಾ ಅಕಾಡೆಮಿಯ ವಿಷಯ ತಜ್ಞ ಮಂಜುನಾಥ ಬಿ., ಜಿಲ್ಲಾ ಕಾರ್ಯಕ್ರಮಾಧಿಕಾರಿ ಮಹ್ಮದ್ ಯೂಸೂಫ್ ಅಲಿ, ವೆಂಕಟೇಶ ಗಲಗ, ಶೇಖ್ ಅಲಿ ಮತ್ತಿತರರು ಇದ್ದರು.