ಶನಿವಾರ, 20 ಡಿಸೆಂಬರ್ 2025
×
ADVERTISEMENT
ADVERTISEMENT

50 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ: ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಸೌಲಭ್ಯ

₹990 ಕೋಟಿ ವೆಚ್ಚದ ಯೋಜನೆಗೆ ಸರ್ಕಾರದ ಆಡಳಿತಾತ್ಮಕ ಅನುಮೋದನೆ
ಮಂಜುನಾಥ ಎನ್‌. ಬಳ್ಳಾರಿ
Published : 20 ಡಿಸೆಂಬರ್ 2025, 6:22 IST
Last Updated : 20 ಡಿಸೆಂಬರ್ 2025, 6:22 IST
ಫಾಲೋ ಮಾಡಿ
Comments
ಕವಿತಾಳ ಸಮೀಪದ ಪಾಮನಕಲ್ಲೂರು ಮತ್ತಿತರ ಹಳ್ಳಿಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಕಾಲುವೆ ನಿರ್ಮಾಣದ ನೀಲ ನಕ್ಷೆ
ಕವಿತಾಳ ಸಮೀಪದ ಪಾಮನಕಲ್ಲೂರು ಮತ್ತಿತರ ಹಳ್ಳಿಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಕಾಲುವೆ ನಿರ್ಮಾಣದ ನೀಲ ನಕ್ಷೆ
ಕವಿತಾಳ ಸಮೀಪದ ಪಾಮನಕಲ್ಲೂರು ಮತ್ತಿತರ ಹಳ್ಳಿಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಕಾಲುವೆ ನಿರ್ಮಾಣದ ನೀಲ ನಕ್ಷೆ
ಕವಿತಾಳ ಸಮೀಪದ ಪಾಮನಕಲ್ಲೂರು ಮತ್ತಿತರ ಹಳ್ಳಿಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಕಾಲುವೆ ನಿರ್ಮಾಣದ ನೀಲ ನಕ್ಷೆ
ರೈತರಿಗೆ ನೀಡಿದ ಭರವಸೆಯಂತೆ ಮುಖ್ಯಮಂತ್ರಿ ಸಿದ್ರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಯೋಜನೆ ಜಾರಿಗೆ ಅನುಮೋದನೆ ನೀಡಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಜೊತೆ ರೈತರ ಏಳಿಗೆಗೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ
ಆರ್.‌ ಬಸನಗೌಡ ತುರ್ವಿಹಾಳ ಮಸ್ಕಿ ಶಾಸಕ
ಬಜೆಟ್‌ನಲ್ಲಿ ಘೋಷಿಸಿದ ₹990 ಕೋಟಿ ಬಗ್ಗೆ ಮರು ಪ್ರಸ್ತಾಪಿಸಲಾಗಿದೆ. ತಾಂತ್ರಿಕ ಅನುಮೋದನೆ ಸಿಗಬೇಕಿದೆ ಯೋಜನೆ ಯಶಸ್ವಿಯಾಗಿ ಜಾರಿಯಾದರೆ ಒಳ್ಳೆಯದು
ಪ್ರತಾಪಗೌಡ ಪಾಟೀಲ್‌ ಮಾಜಿ ಶಾಸಕ ಮಸ್ಕಿ
ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಹಿರಿಯ ಅಧಿಕಾರಿಗಳಲ್ಲಿ ಚರ್ಚಿಸಿ ಕಾಮಗಾರಿ ಟೆಂಡರ್‌ ಕರೆಯುವ ಬಗ್ಗೆ ಶೀಘ್ರವೇ ನಿರ್ಧರಿಸಲಾಗುವುದು
ಹೆಸರು ಹೇಳಲು ಇಚ್ಛಿಸದ ಕೆಬಿಜೆಎನ್‌ಎಲ್‌ ಎಂಜಿನಿಯರ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT