ಸೋಮವಾರ, 15 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಸರ್ಕಾರಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಶಾಸಕ ತುರ್ವಿಹಾಳ

Published : 15 ಸೆಪ್ಟೆಂಬರ್ 2025, 6:05 IST
Last Updated : 15 ಸೆಪ್ಟೆಂಬರ್ 2025, 6:05 IST
ಫಾಲೋ ಮಾಡಿ
Comments
ಸರ್ಕಾರಿ ನೌಕರರು ಜೀವ ಭಯದಲ್ಲಿ ಕೆಲಸ ಮಾಡುವ ವಾತಾವರಣ ಇದೆ. ಸರ್ಕಾರ ನೌಕರರಿಗೆ ಸೂಕ್ತ ರಕ್ಷಣೆ ಒದಗಿಸಲು ಮುಂದಾಗಲಿ ‌
ಪಂಪಾಪತಿ ಹೂಗಾರ ಅಧ್ಯಕ್ಷ ಸರ್ಕಾರಿ ನೌಕರರ ಸಂಘ ಮಸ್ಕಿ
ಶಿಕ್ಷಕರಿಗೆ ಹೆಚ್ಚಿನ ಗೌರವ- ಪ್ರತಾಪಗೌಡ
ಸಾಮಾಜದಲ್ಲಿ ಶಿಕ್ಷಕರಿಗೆ ಇರುವ ಗೌರವ ಹಾಗೂ ಸ್ಥಾನಮಾನ ಯಾರಿಗೂ ಇಲ್ಲಾ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು. ಶಿಕ್ಷಕರು ತಮ್ಮ ಸ್ಥಾನಮಾನಗಳಿಗೆ ಧಕ್ಕೆಯಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.‌ ಸರ್ಕಾರದ ಎಲ್ಲಾ ಸೌಲಭ್ಯಗಳು ಇದ್ದರು ಶಿಕ್ಷಣ ಗುಣಮಟ್ಟ ಕುಸಿಯುತ್ತಿದೆ. ಈ ಬಗ್ಗೆ ಶಿಕ್ಷಕರು ಹೆಚ್ಚು ಗಮನ ಹರಿಸಬೇಕು ಎಂದರು. ಶಾಲೆ ತೆರೆಯುವ ಮೊದಲು ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಭರ್ತಿಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT