ವಿಮಾ ನೌಕರರ ಸಂಘದ ವಿಭಾಗೀಯ ಕಾರ್ಯದರ್ಶಿ ಎಂ.ರವಿ, ಬಿಎಸ್ಎನ್ಎಲ್ ನೌಕರರ ಸಂಘದ ಕಾರ್ಯದರ್ಶಿ ವಿ.ಎಂ.ಉಕ್ಕಲಿ, ಲಾಲಪ್ಪ, ತಿಮ್ಮಪ್ಪ ಸ್ವಾಮಿ ಮಲಿಯಬಾದ, ಸಿಐಟಿಯು ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಬಸವರಾಜ ಗಾರಲದಿನ್ನಿ, ಶ್ರೀನಿವಾಸ, ಡಿ.ಎಚ್.ಕಂಬಳಿ, ಹರೀಶ್ ಇದ್ದರು. ಡಿ.ಎಸ್.ಶರಣಬಸವ ನಿರೂಪಿಸಿದರು. ಮಹೇಶ್ ಚೀಕಲಪರ್ವಿ ವಂದಿಸಿದರು.