ಹಣಮಂತಮ್ಮ ನೀಡಿದ ದೂರು ಆಧರಿಸಿ ಗಡದನಾಳ ಗ್ರಾಮದ ಜಗದೀಶ ಶರಣಪ್ಪ, ಯಮಬೂರ ಅಮರಪ್ಪ, ಮಹಾಂಕಾಳೆಪ್ಪ ಅಮರಪ್ಪ, ಬಸವರಾಜ ಶರಣಪ್ಪ, ಹನುಮಂತಿ ಅಮರಪ್ಪ, ದುರುಗಪ್ಪ ನಿಂಗಪ್ಪ, ಶರಣಬಸವ ಮಾನಪ್ಪ, ಕೆಂಚವ್ವ ಮಾನಪ್ಪ, ಯಲ್ಲವ್ವ ನಿಂಗಪ್ಪ, ನಿಂಗಪ್ಪ ಅಮರಪ್ಪ ವಿರುದ್ಧ ಲಿಂಗಸುಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.