ರಾಯಚೂರು: ರಾಯರ 424ನೇ ವರ್ಧಂತಿ ಹಾಗೂ 398 ನೇ ಪಟ್ಟಾಭಿಷೇಕ ಮಹೋತ್ಸವ ಅಂಗವಾಗಿ ಮಂತ್ರಾಲಯದ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮಗಳು ಶುಕ್ರವಾರ ಆರಂಭವಾದವು.
ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ರಾಯರ ಪಾದುಕೆಗಳಿಗೆ ಅಭಿಷೇಕ ನೆರವೇರಿಸಿದರು.
ಮಾರ್ಚ್ 13 ರವರೆಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.