ಗುರುವಾರ, 8 ಜನವರಿ 2026
×
ADVERTISEMENT
ADVERTISEMENT

ಹಾಲಾಪುರ ನಾಡ ಕಚೇರಿ: ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದ ಅಧಿಕಾರಿಗಳು

ನಿತ್ಯ ಕಾದು ಕಾದು ಬೇಸತ್ತು ವಾಪ‍‍ಸಾಗುತ್ತಿರುವ ಜನರು
Published : 7 ಜನವರಿ 2026, 6:01 IST
Last Updated : 7 ಜನವರಿ 2026, 6:01 IST
ಫಾಲೋ ಮಾಡಿ
Comments
ಅಧಿಕಾರಿಗಳು ಕಚೇರಿಗೆ ಬಾರದ ಕುರಿತು ಮಾಹಿತಿ ನೀಡಿದರೂ ಹಿರಿಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸ್ವಲ್ಪ ತಡವಾಗಿರಬಹುದು. ಬರುತ್ತಾರೆ ಬಿಡಿ ಎನ್ನುತ್ತಾರೆ
ಸಿದ್ದಾರ್ಥ ಪಾಟೀಲ ಹಾಲಾಪುರ
ಸಮಯಕ್ಕೆ ಸರಿಯಾಗಿ ಕಚೇರಿಗೆ ತೆರಳಿ ಜಿಪಿಎಸ್‌ ಫೋಟೊ ಕಳುಹಿಸಲು ಅಧಿಕಾರಿಗೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು
ಮಂಜುನಾಥ ಭೋಗಾವತಿ ಮಸ್ಕಿ ತಹಶೀಲ್ದಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT