ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 12 ರಂದು 108 ದೇವರ ಭಂಡಾರ ಪೂಜೆ, ಆನಂತರ ಹಾಲುಮತ–ಗಂಗಾಮತ ಸಮಾವೇಶ ಮಧ್ಯಾಹ್ನ 12 ಗಂಟೆಗೆ, 13 ರಂದು ಆದಿವಾಸಿ ಸಂಸ್ಕೃತಿ ಸಮಾವೇಶ ಪ್ರಶಸ್ತಿ ಪ್ರಧಾನ ಸಮಾರಂಭ, ಆನಂತರ ಸಂಜೆ 4ಕ್ಕೆ ಮುಕ್ತ ಟಗರು ಕಾಳಗ, 14 ರಂದು ಜಗದ್ಗುರು ರೇವಣಸಿದ್ದೇಶ್ವರ ಸಿದ್ಧರಾಮೇಶ್ವರ ಸ್ಮರಣೋತ್ಸವ ಬೆಳಿಗ್ಗೆ 11 ಗಂಟೆಗೆ, ಸಂಜೆ 4ಕ್ಕೆ ಎತ್ತುಗಳು ಭಾರ ಎಳೆಯುವ ಸ್ಪರ್ಧೆ ಸೇರಿದಂತೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.