<p><strong>ರಾಯಚೂರು:</strong> ಹಾಸನ-ಸೋಲ್ಲಾಪುರ ರೈಲಿನ ಮೂಲಕ ಕಲಬುರ್ಗಿ, ಯಾದಗಿರಿ ಹಾಗೂ ಸೋಲ್ಲಾಪುರಕ್ಕೆ ತೆರಳುತ್ತಿದ್ದ ಪ್ರಯಾಣಿಕರು ರಾಯಚೂರು ನಿಲ್ದಾಣದಲ್ಲೇ ಪರದಾಡುವಂತಾಗಿದೆ.</p>.<p>ಎಇ ಹುದ್ದೆಯ ಪರೀಕ್ಷೆ ತಪ್ಪಿಸಿಕೊಂಡವರು ಬೆಳಿಗ್ಗೆ 8.45 ರಿಂದ ರಾಯಚೂರಿನಲ್ಲೇ ರೈಲು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>'ರೈಲ್ವೆ ಬಿಡುತ್ತಾರೆ ಎಂದು ಕಾದು ಕುಳಿತು ಎರಡು ತಾಸು ಆಯಿತು. ಆಗಲೇ ಯಾದಗಿರಿ ತಲುಪಬೇಕಿತ್ತು. ಏನು ಮಾಡಬೇಕು ಗೊತ್ತಾಗುತ್ತಿಲ್ಲ' ಎಂದು ಬೆಂಗಳೂರಿನಿಂದ ಯಾದಗಿರಿಗೆ ತೆರಳಬೇಕಿರುವ ಹನುಮಂತ ತಮ್ಮ ಪರದಾಟ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಹಾಸನ-ಸೋಲ್ಲಾಪುರ ರೈಲಿನ ಮೂಲಕ ಕಲಬುರ್ಗಿ, ಯಾದಗಿರಿ ಹಾಗೂ ಸೋಲ್ಲಾಪುರಕ್ಕೆ ತೆರಳುತ್ತಿದ್ದ ಪ್ರಯಾಣಿಕರು ರಾಯಚೂರು ನಿಲ್ದಾಣದಲ್ಲೇ ಪರದಾಡುವಂತಾಗಿದೆ.</p>.<p>ಎಇ ಹುದ್ದೆಯ ಪರೀಕ್ಷೆ ತಪ್ಪಿಸಿಕೊಂಡವರು ಬೆಳಿಗ್ಗೆ 8.45 ರಿಂದ ರಾಯಚೂರಿನಲ್ಲೇ ರೈಲು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>'ರೈಲ್ವೆ ಬಿಡುತ್ತಾರೆ ಎಂದು ಕಾದು ಕುಳಿತು ಎರಡು ತಾಸು ಆಯಿತು. ಆಗಲೇ ಯಾದಗಿರಿ ತಲುಪಬೇಕಿತ್ತು. ಏನು ಮಾಡಬೇಕು ಗೊತ್ತಾಗುತ್ತಿಲ್ಲ' ಎಂದು ಬೆಂಗಳೂರಿನಿಂದ ಯಾದಗಿರಿಗೆ ತೆರಳಬೇಕಿರುವ ಹನುಮಂತ ತಮ್ಮ ಪರದಾಟ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>